March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya
error: Content is protected !!