July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya
error: Content is protected !!