ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

ಗುರುವಾಯನಕೆರೆ: ಶ್ರೀ ಕ್ಷೇತ್ರ ಮಂಚಕಲ್ಲು ದೈವ ಸನ್ನಿಧಿ ಶಾರದಾನಗರ ಗುರುವಾಯನಕೆರೆಯಲ್ಲಿ ಕೊಡಮಣಿತ್ತಾಯ- ಪಿಲಿಚಾಮುಂಡಿ, ಕಲ್ಲುರ್ಟಿ-ಪಂಜುರ್ಲಿ ಹಾಗೂ ಗುಳಿಗ ದೈವಗಳ ಪರ್ವ ಸೇವೆ ಡಿ.15 ಸಂಕ್ರಾಮಣದ ದಿನದಿಂದು ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಪರಿಸರದ ಭಕ್ತರು ಭಾಗವಹಿಸಿದ್ದರು.

Related posts

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!