25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!