July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ ಇದರ ಅಮೃತ ಮಹೋತ್ಸವದ ಪ್ರಯುಕ್ತ ಇಲ್ಲಿನ 2001- 2002ನೇ ಸಾಲಿನ ಹಳೆವಿದ್ಯಾರ್ಥಿಗಳು, ಶಾಲೆಯಲ್ಲಿ ಡಿಜಿಟಲ್ ತರಗತಿ ನಡೆಸುವ ಉದ್ದೇಶಕ್ಕಾಗಿ ಎರಡು ಟಿವಿ, ಹಾಗೂ ವೈಫೈ, ನೆಟ್ವರ್ಕ್ ಅನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಅದಕ್ಕೆ ಸಂಬಂಧಿಸಿದ ರಿಚಾರ್ಜ್ ನ ಸಂಪೂರ್ಣ ಜವಾಬ್ದಾರಿಯನ್ನು ಹಳೆವಿದ್ಯಾರ್ಥಿಗಳು ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಅಮೃತ ಮಹೋತ್ಸವದ ಸಮಿತಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿ ಮೇಲೆ ಉಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ವಿನೋದ, ಪ್ರಕಾಶ್ ಶೆಟ್ಟಿ, ನವೀನ್ ಪೂಜಾರಿ, ಸರಿತಾ, ನವೀನ್ ಶೆಟ್ಟಿ , ಅಶ್ವಥ್ ಎಚ್ ಡಿ , ಪ್ರಶಾಂತ್ ಶೆಟ್ಟಿ, ನಿತೇಶ್, ನವ್ಯ ,ಸುದರ್ಶನ್ , ಹೇಮಲತಾ, ಮಮತಾ, ಪ್ರಶಾಂತ್ ದೇವಾಡಿಗ, ಜಯಶ್ರೀ, ಭವ್ಯ ಜಯಶ್ರೀ ,ಮಮತಾ ,ಪ್ರವೀಣ್ ಪೂಜಾರಿ, ಧನವತಿ, ಪವಿತ್ರಕೆ, ಪ್ರಣಿತ್ , ಸುಧೀಶ್, ಜಯಪ್ರಸಾದ್ ಅಶ್ವಿತಾ ಎಚ್ಎಸ್., ಹರಿಶ್ಚಂದ್ರ, ರಾಜೇಶ್ ಅಕ್ಷಯ, ಅಶೋಕ, ವಾಸು, ವನಶ್ರೀ, ರಫೀಕ್, ಪುರಂದರ, ಶಿವಪ್ರಸಾದ್, ಸಾಧಿಕ್, ಸಲೀಂ, ಹನೀಫ್, ಅಕ್ಷತಾ ಶೆಟ್ಟಿ, ವಸಂತ, ರತ್ನಾಕರ್ ಶೆಟ್ಟಿ, ಸೌಮ್ಯ ಭಟ್ , ಪವಿತ್ರ ಎನ್., ನಜೀರ್, ನಾಸಿರ್, ಅಮಿತಾ, ಯತೀಶ್, ಸತೀಶ್, ಸುಕೇಶ್ ಹೆಗ್ಡೆ, ಜಗದೀಶ್, ಯಶೋದ, ರೋಹಿಣಿ, ಜಯಂತಿ, ಸುಧೀರ್ ಜೈನ್ ಉಪಸ್ಥಿತರಿದ್ದರು.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya
error: Content is protected !!