September 6, 2026
Uncategorized

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ 2026 ರ ಕ್ಯಾಲೆಂಡರನ್ನು ಬೆಳ್ತಂಗಡಿ ತಹಸಿಲ್ದಾರ್ ಪೃಥ್ವಿ ಸಾನಿಕಂ ರವರು ಬಿಡುಗಡೆಗೊಳಿಸಿದರು.. ಸಹಕಾರಿ ಸಂಘದ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ನಿರ್ದೇಶಕರುಗಳಾದ ಪರಮೇಶ್ವರ್ , ಶ್ರೀಮತಿ ಆರತಿ, ಶ್ರೀಮತಿ ವಾರಿಜ, ಪ್ರಶಾಂತ್ ಕುಮಾರ್ , ಹರಿಪ್ರಸಾದ್, ಶ್ರೀಮತಿ ಹೇಮಲತಾ, ಚಂದ್ರಶೇಖರ್, ವಸಂತ ಸುವರ್ಣ ಸರ್ಕಾರಿ ನೌಕರ ಸಂಘದ ನಿರ್ದೇಶಕ ಸದಾಶಿವ ಭಟ್ , ಠೇವಣಿ ಸಂಗ್ರಹಕರು ಸಿಬ್ಬಂದಿಗಳಾದ ಶ್ರೀಮತಿ ವಿಶಾಲ್ , ಶ್ರೀಮತಿ ದಾಮಿನಿ.. ಮುಂತಾದವರಿದ್ದರು.

Related posts

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya
error: Content is protected !!