ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

ಸಾವ್ಯ ಗ್ರಾಮದ ಕರ್ಪೋಟ್ಟು ಅನುರಾಧ ನಿವಾಸದ ದಿ‌. ಶಿವಣ್ಣ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ರಾಧಾ (72ವ) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ಡಿ. 14ರಂದು ನಿಧನರಾದರು.

ಮೃತರು ಕುಟುಂಬದೊಂದಿಗೆ ಹಾಗೂ ಊರಿನಲ್ಲಿ ಎಲ್ಲರೊಂದಿಗೂ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಇವರು ಎಂಟು ಮಕ್ಕಳಾದ ಸುರೇಶ್ ಪೂಜಾರಿ ಉಜಿರೆ, ರಮೇಶ್ ಪೂಜಾರಿ ಸಾವ್ಯ, ಗಣೇಶ್ ಪೂಜಾರಿ ಸಾವ್ಯ, ಶುಭಕರ ಪೂಜಾರಿ ಸಾವ್ಯ,ವಿಮಲ ಧರ್ಮಸ್ಥಳ, ರೇವತಿ ಮಂಗಳೂರು, ಸತೀಶ್ ಪೂಜಾರಿ ಉಜಿರೆ, ದಿನೇಶ್ ಕೋಟ್ಯಾನ್ ಸಾವ್ಯ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya
error: Content is protected !!