23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
error: Content is protected !!