ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya
error: Content is protected !!