July 23, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

ಗುರುವಾಯನಕೆರೆ: ಶ್ರೀ ಕ್ಷೇತ್ರ ಮಂಚಕಲ್ಲು ದೈವ ಸನ್ನಿಧಿ ಶಾರದಾನಗರ ಗುರುವಾಯನಕೆರೆಯಲ್ಲಿ ಕೊಡಮಣಿತ್ತಾಯ- ಪಿಲಿಚಾಮುಂಡಿ, ಕಲ್ಲುರ್ಟಿ-ಪಂಜುರ್ಲಿ ಹಾಗೂ ಗುಳಿಗ ದೈವಗಳ ಪರ್ವ ಸೇವೆ ಡಿ.15 ಸಂಕ್ರಾಮಣದ ದಿನದಿಂದು ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಪರಿಸರದ ಭಕ್ತರು ಭಾಗವಹಿಸಿದ್ದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya
error: Content is protected !!