30 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.

Related posts

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya
error: Content is protected !!