July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!