22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ ಇದರ ಅಮೃತ ಮಹೋತ್ಸವದ ಪ್ರಯುಕ್ತ ಇಲ್ಲಿನ 2001- 2002ನೇ ಸಾಲಿನ ಹಳೆವಿದ್ಯಾರ್ಥಿಗಳು, ಶಾಲೆಯಲ್ಲಿ ಡಿಜಿಟಲ್ ತರಗತಿ ನಡೆಸುವ ಉದ್ದೇಶಕ್ಕಾಗಿ ಎರಡು ಟಿವಿ, ಹಾಗೂ ವೈಫೈ, ನೆಟ್ವರ್ಕ್ ಅನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಅದಕ್ಕೆ ಸಂಬಂಧಿಸಿದ ರಿಚಾರ್ಜ್ ನ ಸಂಪೂರ್ಣ ಜವಾಬ್ದಾರಿಯನ್ನು ಹಳೆವಿದ್ಯಾರ್ಥಿಗಳು ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಅಮೃತ ಮಹೋತ್ಸವದ ಸಮಿತಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿ ಮೇಲೆ ಉಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ವಿನೋದ, ಪ್ರಕಾಶ್ ಶೆಟ್ಟಿ, ನವೀನ್ ಪೂಜಾರಿ, ಸರಿತಾ, ನವೀನ್ ಶೆಟ್ಟಿ , ಅಶ್ವಥ್ ಎಚ್ ಡಿ , ಪ್ರಶಾಂತ್ ಶೆಟ್ಟಿ, ನಿತೇಶ್, ನವ್ಯ ,ಸುದರ್ಶನ್ , ಹೇಮಲತಾ, ಮಮತಾ, ಪ್ರಶಾಂತ್ ದೇವಾಡಿಗ, ಜಯಶ್ರೀ, ಭವ್ಯ ಜಯಶ್ರೀ ,ಮಮತಾ ,ಪ್ರವೀಣ್ ಪೂಜಾರಿ, ಧನವತಿ, ಪವಿತ್ರಕೆ, ಪ್ರಣಿತ್ , ಸುಧೀಶ್, ಜಯಪ್ರಸಾದ್ ಅಶ್ವಿತಾ ಎಚ್ಎಸ್., ಹರಿಶ್ಚಂದ್ರ, ರಾಜೇಶ್ ಅಕ್ಷಯ, ಅಶೋಕ, ವಾಸು, ವನಶ್ರೀ, ರಫೀಕ್, ಪುರಂದರ, ಶಿವಪ್ರಸಾದ್, ಸಾಧಿಕ್, ಸಲೀಂ, ಹನೀಫ್, ಅಕ್ಷತಾ ಶೆಟ್ಟಿ, ವಸಂತ, ರತ್ನಾಕರ್ ಶೆಟ್ಟಿ, ಸೌಮ್ಯ ಭಟ್ , ಪವಿತ್ರ ಎನ್., ನಜೀರ್, ನಾಸಿರ್, ಅಮಿತಾ, ಯತೀಶ್, ಸತೀಶ್, ಸುಕೇಶ್ ಹೆಗ್ಡೆ, ಜಗದೀಶ್, ಯಶೋದ, ರೋಹಿಣಿ, ಜಯಂತಿ, ಸುಧೀರ್ ಜೈನ್ ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!