38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಆರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಜಯಲಕ್ಷ್ಮಿ,
ಶಿಕ್ಷಕರಾದ ಪೃಥ್ವಿ ರಾಜ್ ಜೈನ್, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ,
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕರಾದ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!