23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಆರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಜಯಲಕ್ಷ್ಮಿ,
ಶಿಕ್ಷಕರಾದ ಪೃಥ್ವಿ ರಾಜ್ ಜೈನ್, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ,
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕರಾದ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya
error: Content is protected !!