July 23, 2026
Uncategorized

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ 2026 ರ ಕ್ಯಾಲೆಂಡರನ್ನು ಬೆಳ್ತಂಗಡಿ ತಹಸಿಲ್ದಾರ್ ಪೃಥ್ವಿ ಸಾನಿಕಂ ರವರು ಬಿಡುಗಡೆಗೊಳಿಸಿದರು.. ಸಹಕಾರಿ ಸಂಘದ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ನಿರ್ದೇಶಕರುಗಳಾದ ಪರಮೇಶ್ವರ್ , ಶ್ರೀಮತಿ ಆರತಿ, ಶ್ರೀಮತಿ ವಾರಿಜ, ಪ್ರಶಾಂತ್ ಕುಮಾರ್ , ಹರಿಪ್ರಸಾದ್, ಶ್ರೀಮತಿ ಹೇಮಲತಾ, ಚಂದ್ರಶೇಖರ್, ವಸಂತ ಸುವರ್ಣ ಸರ್ಕಾರಿ ನೌಕರ ಸಂಘದ ನಿರ್ದೇಶಕ ಸದಾಶಿವ ಭಟ್ , ಠೇವಣಿ ಸಂಗ್ರಹಕರು ಸಿಬ್ಬಂದಿಗಳಾದ ಶ್ರೀಮತಿ ವಿಶಾಲ್ , ಶ್ರೀಮತಿ ದಾಮಿನಿ.. ಮುಂತಾದವರಿದ್ದರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!