ಇಂದಬೆಟ್ಟು : ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆದ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ಸೂಚಿಸಿದಂತೆ ಇಂದಬೆಟ್ಟು ಗುರಿಪಳ್ಳ ಉಜಿರೆ ಪಿಡಬ್ಲ್ಯೂ ಡಿ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ ನಡೆಯುತ್ತಿದ್ದು ಜನ ಸಾಮಾನ್ಯರ ಬೇಡಿಕೆಯಂತೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಈ ವೇಲೆ ಶಾಸಕ ಹರೀಶ್ ಪೂಂಜಾ ರವರಿಗೆ ನಾಗರಿಕರ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು ಉಪಸ್ಥಿತರಿದ್ದರು.











