July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

ಸಾವ್ಯ ಗ್ರಾಮದ ಕರ್ಪೋಟ್ಟು ಅನುರಾಧ ನಿವಾಸದ ದಿ‌. ಶಿವಣ್ಣ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ರಾಧಾ (72ವ) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ಡಿ. 14ರಂದು ನಿಧನರಾದರು.

ಮೃತರು ಕುಟುಂಬದೊಂದಿಗೆ ಹಾಗೂ ಊರಿನಲ್ಲಿ ಎಲ್ಲರೊಂದಿಗೂ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಇವರು ಎಂಟು ಮಕ್ಕಳಾದ ಸುರೇಶ್ ಪೂಜಾರಿ ಉಜಿರೆ, ರಮೇಶ್ ಪೂಜಾರಿ ಸಾವ್ಯ, ಗಣೇಶ್ ಪೂಜಾರಿ ಸಾವ್ಯ, ಶುಭಕರ ಪೂಜಾರಿ ಸಾವ್ಯ,ವಿಮಲ ಧರ್ಮಸ್ಥಳ, ರೇವತಿ ಮಂಗಳೂರು, ಸತೀಶ್ ಪೂಜಾರಿ ಉಜಿರೆ, ದಿನೇಶ್ ಕೋಟ್ಯಾನ್ ಸಾವ್ಯ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!