25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!