23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು ಬೆಳ್ತಂಗಡಿಗೆ ಭೇಟಿ ನೀಡಿದರು.

ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್‌ವೈಎಸ್ ಝೋನ್ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಬರಮಾಡಿಕೊಂಡು ಗೌರವಿಸಿದರು.

ಸಿ.ಪಿ‌ ಅಬ್ದುಲ್ ರಹಿಮಾನ್ ಅವರು ಅಬುದಾಬಿಯ ಬನಿಯಾಸ್ ಸ್ಲೈಕ್ ಗ್ರೂಪ್ ಆಫ್ ಕಂಪೆನಿ ಹಾಗೂ ಫಾಲ್ಕನ್ ಇಂಡಸ್ಟ್ರೀಸ್
ಪ್ರೈ ಲಿಮಿಟೆಡ್ ಇದರ ಸಂಸ್ಥಾಪಕರು ಹಾಗೂ ಚೇರ್ಮೆನ್ ಕೂಡ ಆಗಿದ್ದಾರೆ.


ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ಅತ್ಯಾಪ್ತರಲ್ಲಿ ಓರ್ವರಾಗಿರುವ ಅವರು ತನ್ನ ಕರ್ನಾಟಕ ಪ್ರವಾಸದ ಮಧ್ಯೆ ಮಾಣಿ ದಾರುಲ್ ಇರ್ಷಾದ್ ಸಂಸ್ಥೆಗೆ ಹಾಗೂ ತೈಬಾ ಗಾರ್ಡನ್ ಈಶ್ವರಮಂಗಳ ಇಲ್ಲಿಗೂ ಭೇಟಿ ನೀಡಿ ಬಳಿಕ ಚಿಕ್ಕಮಗಳೂರಿಗೆ ನಿರ್ಗಮಿಸಿದರು.

Related posts

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!