July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ.

ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ , ಹಾಗೂ ಕಾರು ಉಜಿರೆಯಿಂದ ಬೆಳಾಲು ಕಡೆಗೆ ಹೋಗುವ ಸಂದರ್ಭದಲ್ಲಿ ಚಾಲಕರ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬೈಕ್ ಸವಾರನಿಗೆ ಗಾಯಗಳಾಗಿದ್ದು, ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಚರಂಡಿಗೆ ಬಿದ್ದ ಕಾರು

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!