24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13ರಂದು ಸಂಭ್ರಮ ಸಡಗರದಿಂದ ನಡೆಯಿತು.

ಸಂಜೆ 7ಕ್ಕೆ ಪಾಡ್ಯಾರುಬೀಡು ಮನೆಯಿಂದ ಭವ್ಯವಾದ ಮೆರವಣಿಗೆಯಲ್ಲಿ ದೈವದ ಭಂಡಾರವನ್ನು ಪಿಲಿಚಾಮುಂಡಿ ಕಲ್ಲಿಗೆ ತರಲಾಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 10ರಿಂದ ರಾತ್ರಿ 2 ಗಂಟೆಯ ತನಕ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಊರು ಹಾಗೂ ಪರವೂರಿನಿಂದ ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ಪಿಲಿಚಾಮುಂಡಿ ದೈವದ ಗಂಧಪ್ರಸಾದವನ್ನು ಸ್ವೀಕರಿಸಿ ಧನ್ಯತೆಯನ್ನು ಪಡೆದರು.
ಸಮಿತಿಯ ಗೌರವಾಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ಸಹಕಾರ ನೀಡಿದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya
error: Content is protected !!