26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. (42ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ತಾಯಿ ರತ್ನ, ಪತ್ನಿ ಸುಮಾ, ಮಕ್ಕಳಾದ ದೀಕ್ಷಿತ್, ದೀಕ್ಷನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ..

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಸೆ.13-15: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದಲ್ಲಿ 16ನೇ ವರ್ಷದ ಸಾರ್ವಜನಿಕ ಗೌರಿ ಗಣೇಶೋತ್ಸವ

Suddi Udaya
error: Content is protected !!