July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!