September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮದ ಮುಗೇರಡ್ಕದ ಅಶೋಕ್ ಪಿ.ಎಲ್ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು,ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತಾನಾಜೆ ಲಕ್ಷ್ಮೀ ನಾರಾಯಣ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷರಾದ ಕೃಷ್ಣ ಬೆಲ್ಚಡ, ಕೋಶಾಧಿಕಾರಿ ಕಮಲ, ಕಾರ್ಯದರ್ಶಿ ನವೀನ್ ಗೌಡ, ಜೊತೆ ಕಾರ್ಯದರ್ಶಿ ವಸಂತಿ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕಿ ಕು.ಶಿಲ್ಪಾ, ಸೇವಾಪ್ರತಿನಿಧಿ ಸರೋಜ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya
error: Content is protected !!