March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ ಇದರ ಅಮೃತ ಮಹೋತ್ಸವದ ಪ್ರಯುಕ್ತ ಇಲ್ಲಿನ 2001- 2002ನೇ ಸಾಲಿನ ಹಳೆವಿದ್ಯಾರ್ಥಿಗಳು, ಶಾಲೆಯಲ್ಲಿ ಡಿಜಿಟಲ್ ತರಗತಿ ನಡೆಸುವ ಉದ್ದೇಶಕ್ಕಾಗಿ ಎರಡು ಟಿವಿ, ಹಾಗೂ ವೈಫೈ, ನೆಟ್ವರ್ಕ್ ಅನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಅದಕ್ಕೆ ಸಂಬಂಧಿಸಿದ ರಿಚಾರ್ಜ್ ನ ಸಂಪೂರ್ಣ ಜವಾಬ್ದಾರಿಯನ್ನು ಹಳೆವಿದ್ಯಾರ್ಥಿಗಳು ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಅಮೃತ ಮಹೋತ್ಸವದ ಸಮಿತಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿ ಮೇಲೆ ಉಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ವಿನೋದ, ಪ್ರಕಾಶ್ ಶೆಟ್ಟಿ, ನವೀನ್ ಪೂಜಾರಿ, ಸರಿತಾ, ನವೀನ್ ಶೆಟ್ಟಿ , ಅಶ್ವಥ್ ಎಚ್ ಡಿ , ಪ್ರಶಾಂತ್ ಶೆಟ್ಟಿ, ನಿತೇಶ್, ನವ್ಯ ,ಸುದರ್ಶನ್ , ಹೇಮಲತಾ, ಮಮತಾ, ಪ್ರಶಾಂತ್ ದೇವಾಡಿಗ, ಜಯಶ್ರೀ, ಭವ್ಯ ಜಯಶ್ರೀ ,ಮಮತಾ ,ಪ್ರವೀಣ್ ಪೂಜಾರಿ, ಧನವತಿ, ಪವಿತ್ರಕೆ, ಪ್ರಣಿತ್ , ಸುಧೀಶ್, ಜಯಪ್ರಸಾದ್ ಅಶ್ವಿತಾ ಎಚ್ಎಸ್., ಹರಿಶ್ಚಂದ್ರ, ರಾಜೇಶ್ ಅಕ್ಷಯ, ಅಶೋಕ, ವಾಸು, ವನಶ್ರೀ, ರಫೀಕ್, ಪುರಂದರ, ಶಿವಪ್ರಸಾದ್, ಸಾಧಿಕ್, ಸಲೀಂ, ಹನೀಫ್, ಅಕ್ಷತಾ ಶೆಟ್ಟಿ, ವಸಂತ, ರತ್ನಾಕರ್ ಶೆಟ್ಟಿ, ಸೌಮ್ಯ ಭಟ್ , ಪವಿತ್ರ ಎನ್., ನಜೀರ್, ನಾಸಿರ್, ಅಮಿತಾ, ಯತೀಶ್, ಸತೀಶ್, ಸುಕೇಶ್ ಹೆಗ್ಡೆ, ಜಗದೀಶ್, ಯಶೋದ, ರೋಹಿಣಿ, ಜಯಂತಿ, ಸುಧೀರ್ ಜೈನ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya
error: Content is protected !!