25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ ಇದರ ಅಮೃತ ಮಹೋತ್ಸವದ ಪ್ರಯುಕ್ತ ಇಲ್ಲಿನ 2001- 2002ನೇ ಸಾಲಿನ ಹಳೆವಿದ್ಯಾರ್ಥಿಗಳು, ಶಾಲೆಯಲ್ಲಿ ಡಿಜಿಟಲ್ ತರಗತಿ ನಡೆಸುವ ಉದ್ದೇಶಕ್ಕಾಗಿ ಎರಡು ಟಿವಿ, ಹಾಗೂ ವೈಫೈ, ನೆಟ್ವರ್ಕ್ ಅನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಅದಕ್ಕೆ ಸಂಬಂಧಿಸಿದ ರಿಚಾರ್ಜ್ ನ ಸಂಪೂರ್ಣ ಜವಾಬ್ದಾರಿಯನ್ನು ಹಳೆವಿದ್ಯಾರ್ಥಿಗಳು ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಅಮೃತ ಮಹೋತ್ಸವದ ಸಮಿತಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿ ಮೇಲೆ ಉಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ವಿನೋದ, ಪ್ರಕಾಶ್ ಶೆಟ್ಟಿ, ನವೀನ್ ಪೂಜಾರಿ, ಸರಿತಾ, ನವೀನ್ ಶೆಟ್ಟಿ , ಅಶ್ವಥ್ ಎಚ್ ಡಿ , ಪ್ರಶಾಂತ್ ಶೆಟ್ಟಿ, ನಿತೇಶ್, ನವ್ಯ ,ಸುದರ್ಶನ್ , ಹೇಮಲತಾ, ಮಮತಾ, ಪ್ರಶಾಂತ್ ದೇವಾಡಿಗ, ಜಯಶ್ರೀ, ಭವ್ಯ ಜಯಶ್ರೀ ,ಮಮತಾ ,ಪ್ರವೀಣ್ ಪೂಜಾರಿ, ಧನವತಿ, ಪವಿತ್ರಕೆ, ಪ್ರಣಿತ್ , ಸುಧೀಶ್, ಜಯಪ್ರಸಾದ್ ಅಶ್ವಿತಾ ಎಚ್ಎಸ್., ಹರಿಶ್ಚಂದ್ರ, ರಾಜೇಶ್ ಅಕ್ಷಯ, ಅಶೋಕ, ವಾಸು, ವನಶ್ರೀ, ರಫೀಕ್, ಪುರಂದರ, ಶಿವಪ್ರಸಾದ್, ಸಾಧಿಕ್, ಸಲೀಂ, ಹನೀಫ್, ಅಕ್ಷತಾ ಶೆಟ್ಟಿ, ವಸಂತ, ರತ್ನಾಕರ್ ಶೆಟ್ಟಿ, ಸೌಮ್ಯ ಭಟ್ , ಪವಿತ್ರ ಎನ್., ನಜೀರ್, ನಾಸಿರ್, ಅಮಿತಾ, ಯತೀಶ್, ಸತೀಶ್, ಸುಕೇಶ್ ಹೆಗ್ಡೆ, ಜಗದೀಶ್, ಯಶೋದ, ರೋಹಿಣಿ, ಜಯಂತಿ, ಸುಧೀರ್ ಜೈನ್ ಉಪಸ್ಥಿತರಿದ್ದರು.

Related posts

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!