July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ ಇದರ ಅಮೃತ ಮಹೋತ್ಸವದ ಪ್ರಯುಕ್ತ ಇಲ್ಲಿನ 2001- 2002ನೇ ಸಾಲಿನ ಹಳೆವಿದ್ಯಾರ್ಥಿಗಳು, ಶಾಲೆಯಲ್ಲಿ ಡಿಜಿಟಲ್ ತರಗತಿ ನಡೆಸುವ ಉದ್ದೇಶಕ್ಕಾಗಿ ಎರಡು ಟಿವಿ, ಹಾಗೂ ವೈಫೈ, ನೆಟ್ವರ್ಕ್ ಅನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಅದಕ್ಕೆ ಸಂಬಂಧಿಸಿದ ರಿಚಾರ್ಜ್ ನ ಸಂಪೂರ್ಣ ಜವಾಬ್ದಾರಿಯನ್ನು ಹಳೆವಿದ್ಯಾರ್ಥಿಗಳು ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಅಮೃತ ಮಹೋತ್ಸವದ ಸಮಿತಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿ ಮೇಲೆ ಉಸ್ತುವಾರಿ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ವಿನೋದ, ಪ್ರಕಾಶ್ ಶೆಟ್ಟಿ, ನವೀನ್ ಪೂಜಾರಿ, ಸರಿತಾ, ನವೀನ್ ಶೆಟ್ಟಿ , ಅಶ್ವಥ್ ಎಚ್ ಡಿ , ಪ್ರಶಾಂತ್ ಶೆಟ್ಟಿ, ನಿತೇಶ್, ನವ್ಯ ,ಸುದರ್ಶನ್ , ಹೇಮಲತಾ, ಮಮತಾ, ಪ್ರಶಾಂತ್ ದೇವಾಡಿಗ, ಜಯಶ್ರೀ, ಭವ್ಯ ಜಯಶ್ರೀ ,ಮಮತಾ ,ಪ್ರವೀಣ್ ಪೂಜಾರಿ, ಧನವತಿ, ಪವಿತ್ರಕೆ, ಪ್ರಣಿತ್ , ಸುಧೀಶ್, ಜಯಪ್ರಸಾದ್ ಅಶ್ವಿತಾ ಎಚ್ಎಸ್., ಹರಿಶ್ಚಂದ್ರ, ರಾಜೇಶ್ ಅಕ್ಷಯ, ಅಶೋಕ, ವಾಸು, ವನಶ್ರೀ, ರಫೀಕ್, ಪುರಂದರ, ಶಿವಪ್ರಸಾದ್, ಸಾಧಿಕ್, ಸಲೀಂ, ಹನೀಫ್, ಅಕ್ಷತಾ ಶೆಟ್ಟಿ, ವಸಂತ, ರತ್ನಾಕರ್ ಶೆಟ್ಟಿ, ಸೌಮ್ಯ ಭಟ್ , ಪವಿತ್ರ ಎನ್., ನಜೀರ್, ನಾಸಿರ್, ಅಮಿತಾ, ಯತೀಶ್, ಸತೀಶ್, ಸುಕೇಶ್ ಹೆಗ್ಡೆ, ಜಗದೀಶ್, ಯಶೋದ, ರೋಹಿಣಿ, ಜಯಂತಿ, ಸುಧೀರ್ ಜೈನ್ ಉಪಸ್ಥಿತರಿದ್ದರು.

Related posts

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!