22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜನವರಿ 10 ಹಾಗೂ 11 ರಂದು ನಡೆಯುವ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ 15 ರಂದು ದೇವಸ್ಥಾನದಲ್ಲಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರೀ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ವೇಳೆ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳು ಮಡಂತ್ಯಾರು, ವಿದ್ಯೇಶ ಅಲೆವೂರಾಯ ಮಡಂತ್ಯಾರು, ರಂಗನಾಥ ನೂರಿತ್ತಾಯ ಕಡಂಬು, ಅನಂತಕೃಷ್ಣ ಇರ್ವತ್ರಾಯ ಮದ್ದಡ್ಕ, ಅನಂತ ಯಡಪಡಿತ್ತಾಯ ಕಳಾಯಿ, ಆದಿತ್ಯ ಬಾಗಲೋಡಿ, ಬೆಂಗಳೂರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಪ್ರಭಾಕರ ಆಚಾರ್ಯ, ಶೈಲೇಶ್ ಕುಮಾರ್ ಕುರ್ತೊಡಿ, ಚಂದ್ರರಾಜ್ ನೂಜೆಲು, ಗಣೇಶ್ ಭಂಡಾರಿ, ನಾಗೇಶ್ ಮೂಡಲ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!