September 6, 2026
Uncategorized

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ 2026 ರ ಕ್ಯಾಲೆಂಡರನ್ನು ಬೆಳ್ತಂಗಡಿ ತಹಸಿಲ್ದಾರ್ ಪೃಥ್ವಿ ಸಾನಿಕಂ ರವರು ಬಿಡುಗಡೆಗೊಳಿಸಿದರು.. ಸಹಕಾರಿ ಸಂಘದ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ನಿರ್ದೇಶಕರುಗಳಾದ ಪರಮೇಶ್ವರ್ , ಶ್ರೀಮತಿ ಆರತಿ, ಶ್ರೀಮತಿ ವಾರಿಜ, ಪ್ರಶಾಂತ್ ಕುಮಾರ್ , ಹರಿಪ್ರಸಾದ್, ಶ್ರೀಮತಿ ಹೇಮಲತಾ, ಚಂದ್ರಶೇಖರ್, ವಸಂತ ಸುವರ್ಣ ಸರ್ಕಾರಿ ನೌಕರ ಸಂಘದ ನಿರ್ದೇಶಕ ಸದಾಶಿವ ಭಟ್ , ಠೇವಣಿ ಸಂಗ್ರಹಕರು ಸಿಬ್ಬಂದಿಗಳಾದ ಶ್ರೀಮತಿ ವಿಶಾಲ್ , ಶ್ರೀಮತಿ ದಾಮಿನಿ.. ಮುಂತಾದವರಿದ್ದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya
error: Content is protected !!