September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

ಸಾವ್ಯ ಗ್ರಾಮದ ಕರ್ಪೋಟ್ಟು ಅನುರಾಧ ನಿವಾಸದ ದಿ‌. ಶಿವಣ್ಣ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ರಾಧಾ (72ವ) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ಡಿ. 14ರಂದು ನಿಧನರಾದರು.

ಮೃತರು ಕುಟುಂಬದೊಂದಿಗೆ ಹಾಗೂ ಊರಿನಲ್ಲಿ ಎಲ್ಲರೊಂದಿಗೂ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಇವರು ಎಂಟು ಮಕ್ಕಳಾದ ಸುರೇಶ್ ಪೂಜಾರಿ ಉಜಿರೆ, ರಮೇಶ್ ಪೂಜಾರಿ ಸಾವ್ಯ, ಗಣೇಶ್ ಪೂಜಾರಿ ಸಾವ್ಯ, ಶುಭಕರ ಪೂಜಾರಿ ಸಾವ್ಯ,ವಿಮಲ ಧರ್ಮಸ್ಥಳ, ರೇವತಿ ಮಂಗಳೂರು, ಸತೀಶ್ ಪೂಜಾರಿ ಉಜಿರೆ, ದಿನೇಶ್ ಕೋಟ್ಯಾನ್ ಸಾವ್ಯ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
error: Content is protected !!