32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya
error: Content is protected !!