ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya
error: Content is protected !!