25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!