September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ

ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Related posts

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya
error: Content is protected !!