July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ

ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!