23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ : ಪಡಂದಡ್ಕ ವ್ಯಾಪ್ತಿಯ ಕಿರೋಡಿಯಿಂದ ಕಟ್ಟೆ ಬಳಿವರೆಗೆ ಇರುವ ರಸ್ತೆ ಸಂಪೂರ್ಣ ಹೊಂಡಗಳಿಂದ ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗಿದ್ದು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೈಗೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬೆಳ್ತಂಗಡಿ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷರು ಸಲ್ಮಾನ್ ಪಡ್ಡಂದಡ್ಕ, ಕೋಶಾಧಿಕಾರಿ ಇಮ್ತಿಯಾಜ್ ಹಾಗೂ ವೇಣೂರು ಬ್ಲಾಕ್ ಸಮಿತಿ ಸದಸ್ಯ ಜುನೈದ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!