July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ : ಪಡಂದಡ್ಕ ವ್ಯಾಪ್ತಿಯ ಕಿರೋಡಿಯಿಂದ ಕಟ್ಟೆ ಬಳಿವರೆಗೆ ಇರುವ ರಸ್ತೆ ಸಂಪೂರ್ಣ ಹೊಂಡಗಳಿಂದ ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗಿದ್ದು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೈಗೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬೆಳ್ತಂಗಡಿ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷರು ಸಲ್ಮಾನ್ ಪಡ್ಡಂದಡ್ಕ, ಕೋಶಾಧಿಕಾರಿ ಇಮ್ತಿಯಾಜ್ ಹಾಗೂ ವೇಣೂರು ಬ್ಲಾಕ್ ಸಮಿತಿ ಸದಸ್ಯ ಜುನೈದ್ ಉಪಸ್ಥಿತರಿದ್ದರು.

Related posts

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya
error: Content is protected !!