September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ. 16) ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!