23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ

ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Related posts

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!