23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಸುರೇಂದ್ರ ಪೈ (81ವ)ರವರು ಅಸೌಖ್ಯದಿಂದ ಡಿ.16ರಂದು ನಿಧನರಾದರು.

ಮೃತರು ಪತ್ನಿ ಶ್ರೀಮತಿ ಪೈ, ಪುತ್ರಿ ಆಶಾ, ಪುತ್ರ ಸಂತೋಷ್ ಪೈ, ಅಳಿಯ PWD ಕಂಟ್ರಾಕ್ಟರ್ ಹರೀಶ್, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಆಗಲಿದ್ದಾರೆ.

Related posts

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya
error: Content is protected !!