22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ, ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು.

ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆ ಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ ಮತ್ತು ಮಂಡಲ ಕಾರ್ಯವಾಹ ಸತ್ಯಪ್ರಸಾದ್ ಕಲ್ಮಂಜ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya
error: Content is protected !!