September 6, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್, ಪುತ್ತೂರು ಜಿಲ್ಲಾ ಸಂಘಚಾಲಕ್ ವಿನಯಚಂದ್ರ, ಬೇಟಿಮಾಡಿ ಸಂಘಟನೆ ಮತ್ತು ಸೇವೆಯ 100ವರ್ಷಗಳ ಸಂಘ ಯಾತ್ರೆಯ ಬಗ್ಗೆ ತಿಳಿಸಿದರು.

ಮತ್ತು ಸ್ವಯಂಸೇವಕರು ಸಮಾಜದ ಸಜ್ಜನಶಕ್ತಿಯ ಸಹಕಾರದೊಂದಿಗೆ ಪಂಚ ಪರಿವರ್ತನೆ ಯ ಐದು ವಿಷಯಗಳ ಕುರಿತಾಗಿ ಮನೆ ಮನೆ ಸಂಪರ್ಕದ ಸಂದರ್ಭ ಸಾಹಿತ್ಯಗಳನ್ನು ನೀಡುವ ಮೂಲಕ ಜನಜಾಗೃತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚ ಪರಿವರ್ತನೆ1)ಸಾಮಾಜಿಕ ಸಾಮರಸ್ಯ,2)ಪರಿಸರ ಸಂರಕ್ಷಣೆ ,3) ಕುಟುಂಬ ಪ್ರಬೋಧನ, 4)’ ಸ್ವ’ ಆಧಾರಿತ ಜೀವನ, 5)ನಾಗರಿಕ ಕರ್ತವ್ಯಪ್ರಜ್ಞೆ ಯ ಬಗ್ಗೆ ವಿವರಿಸಿದರು.ಈ ಸಂದರ್ಭ ಘುಮಂತು ಕಾರ್ಯ ವಿಭಾಗ ಸಹ ಸಂಯೋಜಕ ಸುದರ್ಶನ್ ಕನ್ಯಾಡಿ ಮತ್ತು ಮಂಡಲ ಕಾರ್ಯವಾಹ ಸತ್ಯಪ್ರಸಾದ್ ಕಲ್ಮಂಜ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!