22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ

ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
error: Content is protected !!