26.7 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಕರಾಟೆ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ದಿಯಾಚಂದನ್ ರಾಜ್ಯಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 48 ಕೆಜಿ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ದಿಯಾಚಂದನ್ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!