July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಗುರುವಾಯನಕೆರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜು ಇಲ್ಲಿ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ

ಸಂಪೂರ್ಣ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಡಿ.20ರಂದು ಸಂಜೆ ಗಂಟೆ 6ಕ್ಕೆ ನಡೆಯಲಿದೆ ಎಂದು ವಿದ್ವತ್ ಪಿಯು ಕಾಲೇಜಿನ ಸುಭಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya
error: Content is protected !!