July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

ಉರುವಾಲು: ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಮಾಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ಧಾರ ಕಾರ್ಯಾಧ್ಯಕ್ಷರಾದ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನಿಲ್ ಗೌಡ ಅನವು, ಕಣಿಯೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯಶವಂತ್, ವಿವಿಧ ಸಮಿತಿ ಮತ್ತು ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya
error: Content is protected !!