25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

:

ಗೇರುಕಟ್ಟೆ : ಡಿ.16.ಗೇರುಕಟ್ಟೆ ಓಡಿಲ್ನಾಳ ಗ್ರಾಮದ ನಿವಾಸಿ ಯೋಗೀಶ್ ಶೆಟ್ಟಿ (43 ವ)ತಾಲೂಕು ಜಿಲ್ಲಾ ಮಟ್ಟದ ಕ್ರಿಕೆಟ್ ಆಟಗಾರ ಹಾಗೂ ಕೃಷಿಕರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ ಸರೋಜ, ತಂದೆ ಕಮಲಾಕ್ಷ,ಪತ್ನಿ ಭವ್ಯ ವೇಣೂರು ಪಂಚಾಯತ್ ಸಿಬ್ಬಂದಿ, ಓರ್ವ ಪುತ್ರ, ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!