September 6, 2026
ಶಾಲಾ ಕಾಲೇಜು

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

:

ಗೇರುಕಟ್ಟೆ : ಡಿ.16.ಗೇರುಕಟ್ಟೆ ಓಡಿಲ್ನಾಳ ಗ್ರಾಮದ ನಿವಾಸಿ ಯೋಗೀಶ್ ಶೆಟ್ಟಿ (43 ವ)ತಾಲೂಕು ಜಿಲ್ಲಾ ಮಟ್ಟದ ಕ್ರಿಕೆಟ್ ಆಟಗಾರ ಹಾಗೂ ಕೃಷಿಕರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ ಸರೋಜ, ತಂದೆ ಕಮಲಾಕ್ಷ,ಪತ್ನಿ ಭವ್ಯ ವೇಣೂರು ಪಂಚಾಯತ್ ಸಿಬ್ಬಂದಿ, ಓರ್ವ ಪುತ್ರ, ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!