25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಹುಣ್ಸೆಕಟ್ಟೆ ಮತ್ತು ಬೆಳ್ತಂಗಡಿ ಬಿ ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಡಿ.21ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ನಡೆಯಲಿರುವ 26ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪೂಜಾ ಸಮಿತಿ ಅಧ್ಯಕ್ಷ ಲಕ್ಮಣ ಪಿ. ಕೆಂಬರ್ಜೆ, ಬೆಳ್ತಂಗಡಿ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್., ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ನಾಯಕ್, ಬೆಳ್ತಂಗಡಿ ವಲಯ ಮೇಲ್ವಿಚಾರಕ ರವಿ, ಹುಣ್ಸೆಕಟ್ಟೆ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಅಚ್ಚಿನಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya
error: Content is protected !!